ಯಾವುದೇ ಸಮಾಜದಲ್ಲಿ ಜ್ಞಾನದ ಮೇಲೆ ಕತ್ತಲು ಕವಿದಾಗ, ಶಿಕ್ಷಣವು ದಾರಿತಪ್ಪಿ ನಡೆದಾಗ, ವಿದ್ಯಾಲಯಗಳು ತಮ್ಮ ಉದ್ದೇಶವನ್ನು ಮರೆತಾಗ ಹಾಗೂ ಅಧ್ಯಾಪಕನು ತನ್ನ ಕರ್ತವ್ಯ ಮತ್ತು ಪಾತ್ರವನ್ನು ಸರಿಯಾಗಿ ನಿರ್ವಹಿಸದಿದ್ದಾಗ, ಆ ಸಮಾಜವು ದಯನೀಯವಾಗಿ ಪತನಗೊಳ್ಳುತ್ತದೆ. ಅಂತಹ ಸಮಾಜದ ರಾಜಕಾರಣವು ಆರೋಗ್ಯಕರವಾಗಿರುವುದಿಲ್ಲ ಎಂಬ ವಾಸ್ತವಿಕತೆಯನ್ನು ಈ ಕೃತಿಯು ಪ್ರತಿಬಿಂಬಿಸುತ್ತದೆ.
Ratings & Reviews
Login account to write review
Login0.00
Average Rating- (0.00)
